September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

ಮುಂಡಾಜೆ: ಮುಂಡಾಜೆ ಗ್ರಾಮ ವ್ಯಾಪ್ತಿಯ ಕೊಟ್ರೊಟ್ಟು ಬಳಿ ಖಾಸಗಿ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ನಂದಿಸಲು ಅಗ್ನಿಶಾಮಕ ವಾಹನ ಇಲ್ಲದೆ ಪರದಾಡುವಂತೆ ಆಗಿದೆ.

ಘಟನೆ ನಡೆದ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಬೆಂಕಿ ಆರಿಸಲು ಕಾಮಗಾರಿಯ ನೀರಿನ ಟ್ಯಾಂಕರ್ ನೆರವಾಗಿದೆ. ಬೇಸಿಗೆಗಾಲದಲ್ಲಿ ಅಗತ್ಯವಾಗಿ ಇರಬೇಕಾದ ಅಗ್ನಿಶಾಮಕ ವಾಹನ ತಾಲೂಕಿನಲ್ಲಿ ಇಲ್ಲದೇ ಇರುವುದು ವಿಪರ್ಯಾಸ. ಈ ಬಗ್ಗೆ ಒಂದು ತಿಂಗಳು ಕಳೆದರು ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರ ಎಚ್ಚೆತ್ತುಕೊಳ್ಳದೆ ಇರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!