30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ತನ್ನ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸಿ ಈಗ ರಾಜ್ಯದಲ್ಲೇ ವಿಸ್ತರಿಸುತ್ತ ಅದೆಷ್ಟೋ ಬಡವರ್ಗದವರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿಯವರನ್ನು

ಫ್ಲೋರಿಡಾ ಇಂಗ್ಲಿಷ್ ಶಾಲೆ ಫ್ಲೋರಿಡಾ ಪ್ರಿ -ಕರ್ನಾಟಕ ಸರಕಾರದಿಂದ ಮಾನ್ಯತ ಪಡೆದ ಯೂನಿವರ್ಸಿಟಿ ಕಾಲೇಜ್ ಇವರನ್ನು ಗುರುತಿಸಿ “ಕರ್ನಾಟಕ ಜ್ಯೋತಿ ಆವಾರ್ಡ್” ಪ್ರಶಸ್ತಿಯನ್ನು ನೀಡಿ ೨೫ನೇ ವರ್ಷದ ಬೆಳ್ಳಿಯ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!