September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ತನ್ನ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸಿ ಈಗ ರಾಜ್ಯದಲ್ಲೇ ವಿಸ್ತರಿಸುತ್ತ ಅದೆಷ್ಟೋ ಬಡವರ್ಗದವರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿಯವರನ್ನು

ಫ್ಲೋರಿಡಾ ಇಂಗ್ಲಿಷ್ ಶಾಲೆ ಫ್ಲೋರಿಡಾ ಪ್ರಿ -ಕರ್ನಾಟಕ ಸರಕಾರದಿಂದ ಮಾನ್ಯತ ಪಡೆದ ಯೂನಿವರ್ಸಿಟಿ ಕಾಲೇಜ್ ಇವರನ್ನು ಗುರುತಿಸಿ “ಕರ್ನಾಟಕ ಜ್ಯೋತಿ ಆವಾರ್ಡ್” ಪ್ರಶಸ್ತಿಯನ್ನು ನೀಡಿ ೨೫ನೇ ವರ್ಷದ ಬೆಳ್ಳಿಯ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

Related posts

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya
error: Content is protected !!