25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ತನ್ನ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸಿ ಈಗ ರಾಜ್ಯದಲ್ಲೇ ವಿಸ್ತರಿಸುತ್ತ ಅದೆಷ್ಟೋ ಬಡವರ್ಗದವರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿಯವರನ್ನು

ಫ್ಲೋರಿಡಾ ಇಂಗ್ಲಿಷ್ ಶಾಲೆ ಫ್ಲೋರಿಡಾ ಪ್ರಿ -ಕರ್ನಾಟಕ ಸರಕಾರದಿಂದ ಮಾನ್ಯತ ಪಡೆದ ಯೂನಿವರ್ಸಿಟಿ ಕಾಲೇಜ್ ಇವರನ್ನು ಗುರುತಿಸಿ “ಕರ್ನಾಟಕ ಜ್ಯೋತಿ ಆವಾರ್ಡ್” ಪ್ರಶಸ್ತಿಯನ್ನು ನೀಡಿ ೨೫ನೇ ವರ್ಷದ ಬೆಳ್ಳಿಯ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

Related posts

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya
error: Content is protected !!