May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ: ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬಿಜೆಪಿಯ ಶಾಸಕರುಗಳು ಏ.2 ರಂದು ಧರಣಿ ನಡೆಸಿದರು. ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಪಕ್ಷ ನಾಯಕರುಗಳಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರುಗಳು ಧರಣಿ ನಡೆಸಿ 18 ಶಾಸಕರ ಅಮಾನತನ್ನು ಕೂಡಲೇ ವಾಪಸ್ ಪಡೆಯುವಂತೆ ಒತ್ತಾಯಿಸಿದರು.

Related posts

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya
error: Content is protected !!