24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಬಿಕ್ಕಿರ ಮನೆಯ ಜಿನ್ನಪ್ಪ ಪೂಜಾರಿ (80 ವರ್ಷ) ಅವರು ಅಸೌಖ್ಯದಿಂದ ಇಂದು ಎ.2 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಪತ್ನಿ ರತ್ನ, ನಾಲ್ಕು ಮಕ್ಕಳಾದ ಯಶೋಧರ ಪೂಜಾರಿ, ಲೀಲಾವತಿ, ಕೃಷ್ಣಪ್ಪ ಪೂಜಾರಿ, ತಿಮ್ಮಪ್ಪ ಪೂಜಾರಿ, ಸಹೋದರ ಓಬಯ್ಯ ಪೂಜಾರಿ, ಸಹೋದರಿ ಪದ್ಮಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya
error: Content is protected !!