July 23, 2026
Uncategorized

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಬಿಕ್ಕಿರ ಮನೆಯ ಜಿನ್ನಪ್ಪ ಪೂಜಾರಿ (80 ವರ್ಷ) ಅವರು ಅಸೌಖ್ಯದಿಂದ ಇಂದು ಎ.2 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಪತ್ನಿ ರತ್ನ, ನಾಲ್ಕು ಮಕ್ಕಳಾದ ಯಶೋಧರ ಪೂಜಾರಿ, ಲೀಲಾವತಿ, ಕೃಷ್ಣಪ್ಪ ಪೂಜಾರಿ, ತಿಮ್ಮಪ್ಪ ಪೂಜಾರಿ, ಸಹೋದರ ಓಬಯ್ಯ ಪೂಜಾರಿ, ಸಹೋದರಿ ಪದ್ಮಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!