23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021 ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗಿರುತ್ತದೆ. ಅದರಂತೆ, 2025-26ನೇ ಸಾಲಿನ ತೆರಿಗೆಗಳನ್ನು 2025ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬAಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!