September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021 ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗಿರುತ್ತದೆ. ಅದರಂತೆ, 2025-26ನೇ ಸಾಲಿನ ತೆರಿಗೆಗಳನ್ನು 2025ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬAಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!