25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ಬೆಳ್ತಂಗಡಿ: ಪುಂಜಾಲಕಟ್ಟೆ-ಪುರಿಯ-ಕುಕ್ಕೆಡಿ ಹಾಗು ವೇಣೂರು ರಸ್ತೆಯನ್ನು ಸಂಪರ್ಕಿಸುವ ಮಾಲಾಡಿ ಹಾಗು ಕುಕ್ಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಸಲುವಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಸಂಚರಿಸಲು ಅಸಾಧ್ಯವಾದ ರೀತಿಯಲ್ಲಿದೆ.

ಪ್ರತಿನಿತ್ಯ ಸಂಚಾರಿಸುವರು ಎದ್ದು ಬಿದ್ದು ಚಲಿಸುವ ಸ್ಥಿತಿಗೆ ಬಂದು ತಲುಪಿದೆ. ಸಂಬAಧಪಟ್ಟ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ, ಜನಪ್ರತಿನಿಧಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆಯನ್ನು ಸರಿ ಪಡಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!