July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ಬೆಳ್ತಂಗಡಿ: ಪುಂಜಾಲಕಟ್ಟೆ-ಪುರಿಯ-ಕುಕ್ಕೆಡಿ ಹಾಗು ವೇಣೂರು ರಸ್ತೆಯನ್ನು ಸಂಪರ್ಕಿಸುವ ಮಾಲಾಡಿ ಹಾಗು ಕುಕ್ಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಸಲುವಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಸಂಚರಿಸಲು ಅಸಾಧ್ಯವಾದ ರೀತಿಯಲ್ಲಿದೆ.

ಪ್ರತಿನಿತ್ಯ ಸಂಚಾರಿಸುವರು ಎದ್ದು ಬಿದ್ದು ಚಲಿಸುವ ಸ್ಥಿತಿಗೆ ಬಂದು ತಲುಪಿದೆ. ಸಂಬAಧಪಟ್ಟ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ, ಜನಪ್ರತಿನಿಧಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆಯನ್ನು ಸರಿ ಪಡಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!