25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಬಂದಾರು: ಇಲ್ಲಿನ ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮವು ಎಪ್ರಿಲ್ 17ರಿಂದ 20ರವರೆಗೆ ನಡೆಯಲಿದ್ದು ಇದರ ಪೋಸ್ಟರ್ ಬಿಡುಗಡೆ ಮಾ.31 ರಂದು ಈದುಲ್ ಫಿತರ್ ದಿನ ಬಟ್ಲಡ್ಕ ಜಮಾಅತ್ ಅಧ್ಯಕ್ಷರಾದ ಮುಹಮ್ಮದ್ ಬಂದಾರು ಅವರು ನೇತೃತ್ವದಲ್ಲಿ ಬಿಡುಗಡೆಗೊಳಿಸ ಮಾತನಾಡಿದ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಯವರು ಉತ್ತಮ ರೀತಿಯಲ್ಲಿ ನಡೆಯಲು ಭಗವಂತನ ಕೃಪೆ ಇರಲಿ ಎಂದು ಹಾರೈಸಿದರು.

ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಕೋಶಾಧಿಕಾರಿ ಈ‌ಸುಬು ಪೇರಲ್ದಪಲಿಕೆ ಹಾಗೂ ಜಮಾಅತ್ ನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya
error: Content is protected !!