September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

ಮುಂಡಾಜೆ: ಮುಂಡಾಜೆ ಗ್ರಾಮ ವ್ಯಾಪ್ತಿಯ ಕೊಟ್ರೊಟ್ಟು ಬಳಿ ಖಾಸಗಿ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ನಂದಿಸಲು ಅಗ್ನಿಶಾಮಕ ವಾಹನ ಇಲ್ಲದೆ ಪರದಾಡುವಂತೆ ಆಗಿದೆ.

ಘಟನೆ ನಡೆದ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಬೆಂಕಿ ಆರಿಸಲು ಕಾಮಗಾರಿಯ ನೀರಿನ ಟ್ಯಾಂಕರ್ ನೆರವಾಗಿದೆ. ಬೇಸಿಗೆಗಾಲದಲ್ಲಿ ಅಗತ್ಯವಾಗಿ ಇರಬೇಕಾದ ಅಗ್ನಿಶಾಮಕ ವಾಹನ ತಾಲೂಕಿನಲ್ಲಿ ಇಲ್ಲದೇ ಇರುವುದು ವಿಪರ್ಯಾಸ. ಈ ಬಗ್ಗೆ ಒಂದು ತಿಂಗಳು ಕಳೆದರು ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರ ಎಚ್ಚೆತ್ತುಕೊಳ್ಳದೆ ಇರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya
error: Content is protected !!