25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ತನ್ನ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸಿ ಈಗ ರಾಜ್ಯದಲ್ಲೇ ವಿಸ್ತರಿಸುತ್ತ ಅದೆಷ್ಟೋ ಬಡವರ್ಗದವರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿಯವರನ್ನು

ಫ್ಲೋರಿಡಾ ಇಂಗ್ಲಿಷ್ ಶಾಲೆ ಫ್ಲೋರಿಡಾ ಪ್ರಿ -ಕರ್ನಾಟಕ ಸರಕಾರದಿಂದ ಮಾನ್ಯತ ಪಡೆದ ಯೂನಿವರ್ಸಿಟಿ ಕಾಲೇಜ್ ಇವರನ್ನು ಗುರುತಿಸಿ “ಕರ್ನಾಟಕ ಜ್ಯೋತಿ ಆವಾರ್ಡ್” ಪ್ರಶಸ್ತಿಯನ್ನು ನೀಡಿ ೨೫ನೇ ವರ್ಷದ ಬೆಳ್ಳಿಯ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
error: Content is protected !!