July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ತನ್ನ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸಿ ಈಗ ರಾಜ್ಯದಲ್ಲೇ ವಿಸ್ತರಿಸುತ್ತ ಅದೆಷ್ಟೋ ಬಡವರ್ಗದವರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿಯವರನ್ನು

ಫ್ಲೋರಿಡಾ ಇಂಗ್ಲಿಷ್ ಶಾಲೆ ಫ್ಲೋರಿಡಾ ಪ್ರಿ -ಕರ್ನಾಟಕ ಸರಕಾರದಿಂದ ಮಾನ್ಯತ ಪಡೆದ ಯೂನಿವರ್ಸಿಟಿ ಕಾಲೇಜ್ ಇವರನ್ನು ಗುರುತಿಸಿ “ಕರ್ನಾಟಕ ಜ್ಯೋತಿ ಆವಾರ್ಡ್” ಪ್ರಶಸ್ತಿಯನ್ನು ನೀಡಿ ೨೫ನೇ ವರ್ಷದ ಬೆಳ್ಳಿಯ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

Related posts

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!