September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ವೇಣೂರು: ಅಂಡಿಂಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಯಕ್ಷಗಾನ ಭಾಗವತರಾದ ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ಸತೀಶ್ ಆಚಾರ್ಯ ತಾಯಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು,. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪೂಜಾರಿ ,ಪರಮೇಶ್ವರ್ , ಪ್ರಮುಖರಾದ ತೋಮಸ್ ನೊರೊನ್ಹಾ, ರಾಜೇಶ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya
error: Content is protected !!