25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

ಬೆಳಾಲು : ಇಲ್ಲಿಯ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯ (71ವ)ರವರು ಎ. 3ರಂದು ನಿಧನರಾದರು.

ಇವರು ಕೊಲ್ಪಾಡಿ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಅರ್ಚಕರಾಗಿದ್ದರು.

ಮೃತರು ಪತ್ನಿ ಸುಮತಿ, ಮಕ್ಕಳಾದ ರಾಜಗೋಪಾಲ ಕೆ. ಎನ್., ಕಿರಣ್ ಕೆ. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya
error: Content is protected !!