September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

ಬೆಳಾಲು : ಇಲ್ಲಿಯ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯ (71ವ)ರವರು ಎ. 3ರಂದು ನಿಧನರಾದರು.

ಇವರು ಕೊಲ್ಪಾಡಿ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಅರ್ಚಕರಾಗಿದ್ದರು.

ಮೃತರು ಪತ್ನಿ ಸುಮತಿ, ಮಕ್ಕಳಾದ ರಾಜಗೋಪಾಲ ಕೆ. ಎನ್., ಕಿರಣ್ ಕೆ. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya
error: Content is protected !!