July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

ಬೆಳಾಲು : ಇಲ್ಲಿಯ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯ (71ವ)ರವರು ಎ. 3ರಂದು ನಿಧನರಾದರು.

ಇವರು ಕೊಲ್ಪಾಡಿ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಅರ್ಚಕರಾಗಿದ್ದರು.

ಮೃತರು ಪತ್ನಿ ಸುಮತಿ, ಮಕ್ಕಳಾದ ರಾಜಗೋಪಾಲ ಕೆ. ಎನ್., ಕಿರಣ್ ಕೆ. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya
error: Content is protected !!