31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

ಆರಂಬೋಡಿ: ನಿನ್ನೆ ಸುರಿಧ ಗಾಳಿ ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ಡೊಂದು ಕುಸಿದು ಬಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಆರಂಭೋಡಿ ಗ್ರಾಮದ ಹಕ್ಕೇರಿ ನಡುಮನೆ ಎಂಬಲ್ಲಿ ನಡೆದಿದೆ.

ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯ,ಹಕ್ಕೇರಿ ನಡುಮನೆ ನಿವಾಸಿ ಸುದರ್ಶನ್ ಅವರ ಮಾಲಕತ್ವದ ಶೆಡ್‌ನಲ್ಲಿ ಸುಮಾರು 3000 ಕ್ಕೂ ಹೆಚ್ಚು ಕೋಳಿಗಳನ್ನು ಸಾಕಲಾಗುತ್ತಿತ್ತು.ಸುಮಾರು 41 ದಿನಗಳ ಕೊಳಿಗಳು ಶೆಡ್ ನಲ್ಲಿದ್ದು ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಈ ಘಟನೆಯಿಂದ ರೂ 6.00 ಲಕ್ಷದವರೆಗೂ ನಷ್ಟವಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು,ಸ್ಥಳೀಯ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು ಆಗಮಿಸಿ ಪರೀಶೀಲಿಸಿದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
error: Content is protected !!