23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

ಆರಂಬೋಡಿ: ನಿನ್ನೆ ಸುರಿಧ ಗಾಳಿ ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ಡೊಂದು ಕುಸಿದು ಬಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಆರಂಭೋಡಿ ಗ್ರಾಮದ ಹಕ್ಕೇರಿ ನಡುಮನೆ ಎಂಬಲ್ಲಿ ನಡೆದಿದೆ.

ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯ,ಹಕ್ಕೇರಿ ನಡುಮನೆ ನಿವಾಸಿ ಸುದರ್ಶನ್ ಅವರ ಮಾಲಕತ್ವದ ಶೆಡ್‌ನಲ್ಲಿ ಸುಮಾರು 3000 ಕ್ಕೂ ಹೆಚ್ಚು ಕೋಳಿಗಳನ್ನು ಸಾಕಲಾಗುತ್ತಿತ್ತು.ಸುಮಾರು 41 ದಿನಗಳ ಕೊಳಿಗಳು ಶೆಡ್ ನಲ್ಲಿದ್ದು ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಈ ಘಟನೆಯಿಂದ ರೂ 6.00 ಲಕ್ಷದವರೆಗೂ ನಷ್ಟವಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು,ಸ್ಥಳೀಯ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು ಆಗಮಿಸಿ ಪರೀಶೀಲಿಸಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya
error: Content is protected !!