24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

ಬೆಳಾಲು : ಇಲ್ಲಿಯ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯ (71ವ)ರವರು ಎ. 3ರಂದು ನಿಧನರಾದರು.

ಇವರು ಕೊಲ್ಪಾಡಿ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಅರ್ಚಕರಾಗಿದ್ದರು.

ಮೃತರು ಪತ್ನಿ ಸುಮತಿ, ಮಕ್ಕಳಾದ ರಾಜಗೋಪಾಲ ಕೆ. ಎನ್., ಕಿರಣ್ ಕೆ. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya
error: Content is protected !!