22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

ಆರಂಬೋಡಿ: ನಿನ್ನೆ ಸುರಿಧ ಗಾಳಿ ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ಡೊಂದು ಕುಸಿದು ಬಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಆರಂಭೋಡಿ ಗ್ರಾಮದ ಹಕ್ಕೇರಿ ನಡುಮನೆ ಎಂಬಲ್ಲಿ ನಡೆದಿದೆ.

ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯ,ಹಕ್ಕೇರಿ ನಡುಮನೆ ನಿವಾಸಿ ಸುದರ್ಶನ್ ಅವರ ಮಾಲಕತ್ವದ ಶೆಡ್‌ನಲ್ಲಿ ಸುಮಾರು 3000 ಕ್ಕೂ ಹೆಚ್ಚು ಕೋಳಿಗಳನ್ನು ಸಾಕಲಾಗುತ್ತಿತ್ತು.ಸುಮಾರು 41 ದಿನಗಳ ಕೊಳಿಗಳು ಶೆಡ್ ನಲ್ಲಿದ್ದು ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಈ ಘಟನೆಯಿಂದ ರೂ 6.00 ಲಕ್ಷದವರೆಗೂ ನಷ್ಟವಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು,ಸ್ಥಳೀಯ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು ಆಗಮಿಸಿ ಪರೀಶೀಲಿಸಿದರು.

Related posts

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!