25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಇಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಾಮ್ ಚಿತ್ರಕಲಾ ಶಿಕ್ಷಕರು,ಶ್ರೀ ಧ. ಮಂ ಸೆಕೆಂಡರಿ ಶಾಲೆ ಉಜಿರೆ ಇವರು ಆಗಮಿಸಿ ಮಕ್ಕಳಿಗೆ ಡ್ರಾಯಿಂಗ್, ವಿವಿಧ ರೀತಿಯ ಪೇಪರ್ ಕ್ರಾಪ್ಟ್ ಗಳನ್ನು ಮಾಡುವ ರೀತಿಯನ್ನು ತಿಳಿಸಿಕೊಟ್ಟರು.
ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಮುಖ್ಯ ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಮಕ್ಕಳು ಬೇಸಿಗೆ ಶಿಬಿರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶಿಕ್ಷಕರಾದ ಶ್ರೀ ಶೇಖರ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಶೋಭಾ ಸ್ವಾಗತಿಸಿ ಜೋಸೆಫ್ ವಂದಿಸಿದರು.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
error: Content is protected !!