25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಇಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಾಮ್ ಚಿತ್ರಕಲಾ ಶಿಕ್ಷಕರು,ಶ್ರೀ ಧ. ಮಂ ಸೆಕೆಂಡರಿ ಶಾಲೆ ಉಜಿರೆ ಇವರು ಆಗಮಿಸಿ ಮಕ್ಕಳಿಗೆ ಡ್ರಾಯಿಂಗ್, ವಿವಿಧ ರೀತಿಯ ಪೇಪರ್ ಕ್ರಾಪ್ಟ್ ಗಳನ್ನು ಮಾಡುವ ರೀತಿಯನ್ನು ತಿಳಿಸಿಕೊಟ್ಟರು.
ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಮುಖ್ಯ ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಮಕ್ಕಳು ಬೇಸಿಗೆ ಶಿಬಿರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶಿಕ್ಷಕರಾದ ಶ್ರೀ ಶೇಖರ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಶೋಭಾ ಸ್ವಾಗತಿಸಿ ಜೋಸೆಫ್ ವಂದಿಸಿದರು.

Related posts

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಮರದಿಂದ ಬಿದ್ದು ಸಾವು

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya
error: Content is protected !!