26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya
error: Content is protected !!