April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

ಬೆಳಾಲು : ಇಲ್ಲಿಯ ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯ (71ವ)ರವರು ಎ. 3ರಂದು ನಿಧನರಾದರು.

ಇವರು ಕೊಲ್ಪಾಡಿ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಅರ್ಚಕರಾಗಿದ್ದರು.

ಮೃತರು ಪತ್ನಿ ಸುಮತಿ, ಮಕ್ಕಳಾದ ರಾಜಗೋಪಾಲ ಕೆ. ಎನ್., ಕಿರಣ್ ಕೆ. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!