25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡದ ಸದಸ್ಯರಿಂದ ಎ. 6 ರಂದು ಬೆಂಗಳೂರಿನ ಶ್ರೀ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯ ದಾಸನಪುರ ಇಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ನೇತೃತ್ವ ವಹಿಸಿದ್ದ ಭಜನಾ ಮಂಡಳಿಯ ಅಧ್ಯಕ್ಷ ವರದ ಕುಲಾಲ್ ಭಜನಾ ತರಬೇತುದಾರಾದ ಆಕಾಶ್ ಗುರುವಾಯನಕೆರೆ, ಗಗನ್‌ ಪಣೆಜಾಲ್, ಸುಶಾಂತ್ ಪಣೆಜಾಲ್ ಹಾಗೂ ಭಜನಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ. ಹಾಗೂ ಪಲ್ಗುಣಿ ಭಜನಾ ತಂಡದ ನೇತ್ರತ್ವ ವಹಿಸಿದ್ದ ಭಜನಾ ತಂಡದ ಅಧ್ಯಕ್ಷರಾದ ಜಯಲಕ್ಷ್ಮಿ ಹಾಗೂ ಪಲ್ಗುಣಿ ಮಹಿಳಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ.

Related posts

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!