24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡದ ಸದಸ್ಯರಿಂದ ಎ. 6 ರಂದು ಬೆಂಗಳೂರಿನ ಶ್ರೀ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯ ದಾಸನಪುರ ಇಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ನೇತೃತ್ವ ವಹಿಸಿದ್ದ ಭಜನಾ ಮಂಡಳಿಯ ಅಧ್ಯಕ್ಷ ವರದ ಕುಲಾಲ್ ಭಜನಾ ತರಬೇತುದಾರಾದ ಆಕಾಶ್ ಗುರುವಾಯನಕೆರೆ, ಗಗನ್‌ ಪಣೆಜಾಲ್, ಸುಶಾಂತ್ ಪಣೆಜಾಲ್ ಹಾಗೂ ಭಜನಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ. ಹಾಗೂ ಪಲ್ಗುಣಿ ಭಜನಾ ತಂಡದ ನೇತ್ರತ್ವ ವಹಿಸಿದ್ದ ಭಜನಾ ತಂಡದ ಅಧ್ಯಕ್ಷರಾದ ಜಯಲಕ್ಷ್ಮಿ ಹಾಗೂ ಪಲ್ಗುಣಿ ಮಹಿಳಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ.

Related posts

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya
error: Content is protected !!