July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

ನಾರಾವಿ: ಇತ್ತೀಚೆಗೆ ನಿಧನರಾದ ಪವರ್ ಮ್ಯಾನ್ ಕಿಟ್ಟ ಯಾನೆ ಸುಧಾಕರರವರ ತುಂಬೆಗುಡ್ಡೆ ನಿವಾಸಕ್ಕೆ ಕೆಪಿಸಿಸಿ ಪ್ರ‍ಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಮನೆಯವರಿಗೆ ಹಾಗು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya
error: Content is protected !!