25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಎ. 03 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾ ಪೂಜೆ ಪ್ರಸಾದ ವಿತರಣೆ, ರಾತ್ರಿ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮವು ಚೆಂಡೆವಾದನ, ಸಿಡಿಮದ್ದುಗಳ ಸದ್ದಿನೊಂದಿಗೆ ವಿವಿಧ ವೈದಿಕ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ವೆಂಕಟ್ರಮಣ ಗೌಡ ಬಾಳೆಹಿತ್ತಿಳು, ದಮಯಂತಿ ಪಾಂಜಾಳ, ಲಕ್ಷಣ ನಾಯ್ಕ ಮುoಡೂರು, ನಿರಂಜನ ಗೌಡ ನಡುಮಜಲು, ಶರತ್ ಮುರ್ತಾಜೆ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಅಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ, ಅರ್ಚಕರಾದ ಭೀಮ್ ಭಟ್ ಹಾಗೂ ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya
error: Content is protected !!