25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

ಬಂದಾರು: ಬಂದಾರು ಗ್ರಾಮದ ಪರಿಸರದ ಓಟೆಚ್ಚಾರ್ ಬಳಿ ಕಳೆದ ಒಂದು ವಾರದಿಂದ ಒಂಟಿಸಲಗ ಸಂಚಾರಿಸುತ್ತಿದ್ದು ಕೃಷಿ ಭೂಮಿಗೆ ಹಾನಿ ಉಂಟುಮಾಡಿದೆ.

ಎ.3 ರಂದು ರಾತ್ರಿ ವಿ ಮುಹಮ್ಮದ್ ಬಂದಾರು ಮನೆ ಸಮೀಪ ಒಂಟಿ ಸಲಗ ಉಪಟಳ ನೀಡಿದ್ದು ಎರಡು ಈಚಲು ಗಿಡ ಮಗುಚಿ ಹಾಕಿದೆ. ಕೃಷಿಕ ಶಾಂತಪ್ಪ ಗೌಡರ ತೋಟದ ಪೈಪು ಒಡೆದು ಹಾಕಿದೆ. ಅಬ್ಬಾಸ್ ಬಟ್ಲಡ್ಕ ಇವರ ನೀರಿನ ಡ್ರಾಮ್ ಹೊಡೆದು ಹಾಕಿದ್ದು, ಬಳಿಕ ರಾತ್ರಿ ನೇತ್ರಾವತಿ ನದಿ ದಾಟಿ ಬಜತ್ತೂರು ಬಳಿ ತೆರಲಿದೆ ಎಂದು ತಿಳಿದುಬಂದಿದೆ.

ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಊರಿನವರ ಒತ್ತಾಯಿಸಿದ್ದಾರೆ.


Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya
error: Content is protected !!