27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

ಬಂದಾರು: ಬಂದಾರು ಗ್ರಾಮದ ಪರಿಸರದ ಓಟೆಚ್ಚಾರ್ ಬಳಿ ಕಳೆದ ಒಂದು ವಾರದಿಂದ ಒಂಟಿಸಲಗ ಸಂಚಾರಿಸುತ್ತಿದ್ದು ಕೃಷಿ ಭೂಮಿಗೆ ಹಾನಿ ಉಂಟುಮಾಡಿದೆ.

ಎ.3 ರಂದು ರಾತ್ರಿ ವಿ ಮುಹಮ್ಮದ್ ಬಂದಾರು ಮನೆ ಸಮೀಪ ಒಂಟಿ ಸಲಗ ಉಪಟಳ ನೀಡಿದ್ದು ಎರಡು ಈಚಲು ಗಿಡ ಮಗುಚಿ ಹಾಕಿದೆ. ಕೃಷಿಕ ಶಾಂತಪ್ಪ ಗೌಡರ ತೋಟದ ಪೈಪು ಒಡೆದು ಹಾಕಿದೆ. ಅಬ್ಬಾಸ್ ಬಟ್ಲಡ್ಕ ಇವರ ನೀರಿನ ಡ್ರಾಮ್ ಹೊಡೆದು ಹಾಕಿದ್ದು, ಬಳಿಕ ರಾತ್ರಿ ನೇತ್ರಾವತಿ ನದಿ ದಾಟಿ ಬಜತ್ತೂರು ಬಳಿ ತೆರಲಿದೆ ಎಂದು ತಿಳಿದುಬಂದಿದೆ.

ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಊರಿನವರ ಒತ್ತಾಯಿಸಿದ್ದಾರೆ.


Related posts

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!