24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

ಬಂದಾರು: ಬಂದಾರು ಗ್ರಾಮದ ಪರಿಸರದ ಓಟೆಚ್ಚಾರ್ ಬಳಿ ಕಳೆದ ಒಂದು ವಾರದಿಂದ ಒಂಟಿಸಲಗ ಸಂಚಾರಿಸುತ್ತಿದ್ದು ಕೃಷಿ ಭೂಮಿಗೆ ಹಾನಿ ಉಂಟುಮಾಡಿದೆ.

ಎ.3 ರಂದು ರಾತ್ರಿ ವಿ ಮುಹಮ್ಮದ್ ಬಂದಾರು ಮನೆ ಸಮೀಪ ಒಂಟಿ ಸಲಗ ಉಪಟಳ ನೀಡಿದ್ದು ಎರಡು ಈಚಲು ಗಿಡ ಮಗುಚಿ ಹಾಕಿದೆ. ಕೃಷಿಕ ಶಾಂತಪ್ಪ ಗೌಡರ ತೋಟದ ಪೈಪು ಒಡೆದು ಹಾಕಿದೆ. ಅಬ್ಬಾಸ್ ಬಟ್ಲಡ್ಕ ಇವರ ನೀರಿನ ಡ್ರಾಮ್ ಹೊಡೆದು ಹಾಕಿದ್ದು, ಬಳಿಕ ರಾತ್ರಿ ನೇತ್ರಾವತಿ ನದಿ ದಾಟಿ ಬಜತ್ತೂರು ಬಳಿ ತೆರಲಿದೆ ಎಂದು ತಿಳಿದುಬಂದಿದೆ.

ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಊರಿನವರ ಒತ್ತಾಯಿಸಿದ್ದಾರೆ.


Related posts

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
error: Content is protected !!