25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

ಬಂದಾರು: ಬಂದಾರು ಗ್ರಾಮದ ಪರಿಸರದ ಓಟೆಚ್ಚಾರ್ ಬಳಿ ಕಳೆದ ಒಂದು ವಾರದಿಂದ ಒಂಟಿಸಲಗ ಸಂಚಾರಿಸುತ್ತಿದ್ದು ಕೃಷಿ ಭೂಮಿಗೆ ಹಾನಿ ಉಂಟುಮಾಡಿದೆ.

ಎ.3 ರಂದು ರಾತ್ರಿ ವಿ ಮುಹಮ್ಮದ್ ಬಂದಾರು ಮನೆ ಸಮೀಪ ಒಂಟಿ ಸಲಗ ಉಪಟಳ ನೀಡಿದ್ದು ಎರಡು ಈಚಲು ಗಿಡ ಮಗುಚಿ ಹಾಕಿದೆ. ಕೃಷಿಕ ಶಾಂತಪ್ಪ ಗೌಡರ ತೋಟದ ಪೈಪು ಒಡೆದು ಹಾಕಿದೆ. ಅಬ್ಬಾಸ್ ಬಟ್ಲಡ್ಕ ಇವರ ನೀರಿನ ಡ್ರಾಮ್ ಹೊಡೆದು ಹಾಕಿದ್ದು, ಬಳಿಕ ರಾತ್ರಿ ನೇತ್ರಾವತಿ ನದಿ ದಾಟಿ ಬಜತ್ತೂರು ಬಳಿ ತೆರಲಿದೆ ಎಂದು ತಿಳಿದುಬಂದಿದೆ.

ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಊರಿನವರ ಒತ್ತಾಯಿಸಿದ್ದಾರೆ.


Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!