26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

ಲಾಯಿಲ : ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆಯು ಶಾಲಾ ಆವರಣದಲ್ಲಿ ಬೆಳ್ತಂಗಡಿ ಸಿರೋಮಲಬಾರ್ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಫಾ। ಜೋಸ್ ವೆಲಿಯಪರಂಬಿಲ್ ಇವರ ಆಶೀರ್ವಾದದೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿಯಾದ ಸಿ| ಪ್ರೀತಿ ಜಾರ್ಜ್, ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿ ವರ್ಗ, ಹಾಗೂ ಶಾಲಾ ಶಿಕ್ಷಕ-ರಕ್ಷಕರ ಸಂಘದ ಅಧ್ಯಕ್ಷ ಜಾರ್ಜ್ ವಿ.ವಿ, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಇಂಜಿನಿಯರಾದ ಹರೀಶ್ ಹೆಗ್ಡೆ, ಶಾಲಾ ಸಿಬಂದಿಗಳು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ರಕ್ತೇಶ್ವರಿಪದವು ಶಾಲಾ ಹಳೆ ವಿದ್ಯಾರ್ಥಿಗಳಿಂದ ಹದಗೆಟ್ಟ ರಸ್ತೆ ದುರಸ್ತಿ ಶ್ರಮದಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
error: Content is protected !!