25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡದ ಸದಸ್ಯರಿಂದ ಎ. 6 ರಂದು ಬೆಂಗಳೂರಿನ ಶ್ರೀ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯ ದಾಸನಪುರ ಇಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ನೇತೃತ್ವ ವಹಿಸಿದ್ದ ಭಜನಾ ಮಂಡಳಿಯ ಅಧ್ಯಕ್ಷ ವರದ ಕುಲಾಲ್ ಭಜನಾ ತರಬೇತುದಾರಾದ ಆಕಾಶ್ ಗುರುವಾಯನಕೆರೆ, ಗಗನ್‌ ಪಣೆಜಾಲ್, ಸುಶಾಂತ್ ಪಣೆಜಾಲ್ ಹಾಗೂ ಭಜನಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ. ಹಾಗೂ ಪಲ್ಗುಣಿ ಭಜನಾ ತಂಡದ ನೇತ್ರತ್ವ ವಹಿಸಿದ್ದ ಭಜನಾ ತಂಡದ ಅಧ್ಯಕ್ಷರಾದ ಜಯಲಕ್ಷ್ಮಿ ಹಾಗೂ ಪಲ್ಗುಣಿ ಮಹಿಳಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya
error: Content is protected !!