25.9 C
ಪುತ್ತೂರು, ಬೆಳ್ತಂಗಡಿ
August 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋ ಸಾಗಾಟ ನಡೆಸಲು ಹೊರಟ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಜಾನುವಾರು ಸಾಗಾಟದ ವಾಹನವನ್ನು ತಡೆಹಿಡಿಯಲಾಗಿದೆ.ಹಿಂಸಾತ್ಮಕವಾಗಿ ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಹಸುಗಳನ್ನು ಗೋವಧೆಗೆಂದು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆ ಕಾರ್ಯಕರ್ತರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ.

ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದು, ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದಂತೆ ಹಿಂಸಾತ್ಮಕವಾಗಿ ಸಾಗಾಟ ನಡೆಸುತ್ತಿದ್ದ ವಾಹನ ಹಾಗೂ 15 ಕ್ಕೂ ಅಧಿಕ ಗೋವುಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಯುವಕರು ಈ ಕಾರ್ಯಾಚರಣೆ ನಡೆಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಹಲವೆಡೆಯಿಂದ ಗೋವುಗಳನ್ನು ತುಂಬಿ ಮಂಗಳೂರಿಗೆ ಸಾಗಾಟ ನಡೆಸಲು ಉದ್ದೇಶಿಸಲಾಗಿತ್ತು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ, ಏಸ್ ವಾಹನದಲ್ಲಿ ಮೇಲ್ಬಾಗದಲ್ಲಿ ತರಕಾರಿ, ತಳಭಾಗದಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya
error: Content is protected !!