26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

ಬಂದಾರು: ಬಂದಾರು ಗ್ರಾಮದ ಪರಿಸರದ ಓಟೆಚ್ಚಾರ್ ಬಳಿ ಕಳೆದ ಒಂದು ವಾರದಿಂದ ಒಂಟಿಸಲಗ ಸಂಚಾರಿಸುತ್ತಿದ್ದು ಕೃಷಿ ಭೂಮಿಗೆ ಹಾನಿ ಉಂಟುಮಾಡಿದೆ.

ಎ.3 ರಂದು ರಾತ್ರಿ ವಿ ಮುಹಮ್ಮದ್ ಬಂದಾರು ಮನೆ ಸಮೀಪ ಒಂಟಿ ಸಲಗ ಉಪಟಳ ನೀಡಿದ್ದು ಎರಡು ಈಚಲು ಗಿಡ ಮಗುಚಿ ಹಾಕಿದೆ. ಕೃಷಿಕ ಶಾಂತಪ್ಪ ಗೌಡರ ತೋಟದ ಪೈಪು ಒಡೆದು ಹಾಕಿದೆ. ಅಬ್ಬಾಸ್ ಬಟ್ಲಡ್ಕ ಇವರ ನೀರಿನ ಡ್ರಾಮ್ ಹೊಡೆದು ಹಾಕಿದ್ದು, ಬಳಿಕ ರಾತ್ರಿ ನೇತ್ರಾವತಿ ನದಿ ದಾಟಿ ಬಜತ್ತೂರು ಬಳಿ ತೆರಲಿದೆ ಎಂದು ತಿಳಿದುಬಂದಿದೆ.

ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಊರಿನವರ ಒತ್ತಾಯಿಸಿದ್ದಾರೆ.


Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya
error: Content is protected !!