24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

ಬೆಳ್ತಂಗಡಿ: ಬೆಲೆ ಏರಿಕೆಯ ಬರೆಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಗೆ ನ್ಯಾಯ ದೊರಕಿಸುವವರೆಗೂ ನಾವು ಶ್ರಮಿಸುವುದಿಲ್ಲ.ಎ. 9 ರಂದು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಖಂಡಿಸೋಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಅವರು ಎ. 4 ರಂದು ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದರು.

ಎಪ್ರಿಲ್ 6 ರಂದು ನಡೆಯುವ ಸಂಸ್ಥಾಪನ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಹಿಸಬೇಕು ಹಾಗೂ ಎಪ್ರಿಲ್ 9 ರಂದು ನಡೆಯುವ ಜನಾಕ್ರೋಶ ಯಾತ್ರೆಯಲ್ಲಿಯೂ ಭಾಗವಹಿಸಬೇಕೆಂದರು.

ಈ ಸಂದರ್ಭದಲ್ಲಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ,ಕೋಶಾಧಿಕಾರಿ ಸಂಜಯ್ ಪ್ರಭು,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬೆಳ್ತಂಗಡಿ ಮಂಡಲ ಪ್ರ‌ಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಮಾಧ್ಯಮ ಪ್ರಮುಖ್ ವಸಂತ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ.ಎಸ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya
error: Content is protected !!