April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!