25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya
error: Content is protected !!