September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya
error: Content is protected !!