July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!