23.8 C
ಪುತ್ತೂರು, ಬೆಳ್ತಂಗಡಿ
May 23, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಪರಿಶಿಷ್ಟ ಜಾತಿ ವರ್ಗದಿಂದ ಗಣೇಶ್ ಕಣಿಯೂರು, ಮಹಿಳೆ ವರ್ಗದಿಂದ ಶ್ರೀಮತಿ ಗೀತಾ ಬಂದಾರು, ಸಾಮಾನ್ಯ ವರ್ಗದಿಂದ ಮಹಮ್ಮದ್ ಕರಾಯ, ನೇಮಕವಾಗಿದ್ದಾರೆ.

Related posts

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya
error: Content is protected !!