July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿಗಳಾದ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು,

ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ನಿರಂಜನ ಗೌಡ ನಡುಮಜಲು, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ, ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಪಂಚಾಯತ್ ಸದಸ್ಯರಾದ ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ ಅರ್ಚಕರಾದ ಭೀಮ್ ಭಟ್,ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya
error: Content is protected !!