30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿಗಳಾದ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು,

ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ನಿರಂಜನ ಗೌಡ ನಡುಮಜಲು, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ, ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಪಂಚಾಯತ್ ಸದಸ್ಯರಾದ ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ ಅರ್ಚಕರಾದ ಭೀಮ್ ಭಟ್,ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!