April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

ಬೆಳ್ತಂಗಡಿ : ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ, ಹೋಲಿ ರೆಡಿಮಾರ್ ಚರ್ಚ್ ಬಳಿಯಿಂದ ಅಲ್ಲಾಟ ಬೈಲು ಬಡವಾಣೆ ಪರಿಸರದ ಕಸವನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಕಾರ್ಯವನ್ನು ಚರ್ಚಿನ ಧರ್ಮ ಗುರುಗಳಾದ ವಂದನೀಯ ವಾಲ್ಟರ್ ಡಿಮೆಲ್ಲೋ, ಹೋಲಿರೆಡಿಮಾರ್ ಶಾಲೆಯ ಪ್ರಾಂಶುಪಾಲರು ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಚಾಲನೆಯೊಂದಿಗೆ, ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕದ ಅಧ್ಯಕ್ಷೆ ಶ್ರೀಮತಿ ಸಿಲ್ವಿಯಾ ಪಿಂಟೋ, ಕಾರ್ಯದರ್ಶಿ ಶ್ರೀಮತಿ ಸಿಲ್ವಿಯಾ ಕಾರ್ಡೆರೊ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದೊಂದಿಗೆ ಸ್ವಚತಾ ಆಂದೋಲನ ನಡೆಯಿತು.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya
error: Content is protected !!