July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

ಬೆಳ್ತಂಗಡಿ : ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ, ಹೋಲಿ ರೆಡಿಮಾರ್ ಚರ್ಚ್ ಬಳಿಯಿಂದ ಅಲ್ಲಾಟ ಬೈಲು ಬಡವಾಣೆ ಪರಿಸರದ ಕಸವನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಕಾರ್ಯವನ್ನು ಚರ್ಚಿನ ಧರ್ಮ ಗುರುಗಳಾದ ವಂದನೀಯ ವಾಲ್ಟರ್ ಡಿಮೆಲ್ಲೋ, ಹೋಲಿರೆಡಿಮಾರ್ ಶಾಲೆಯ ಪ್ರಾಂಶುಪಾಲರು ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಚಾಲನೆಯೊಂದಿಗೆ, ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕದ ಅಧ್ಯಕ್ಷೆ ಶ್ರೀಮತಿ ಸಿಲ್ವಿಯಾ ಪಿಂಟೋ, ಕಾರ್ಯದರ್ಶಿ ಶ್ರೀಮತಿ ಸಿಲ್ವಿಯಾ ಕಾರ್ಡೆರೊ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದೊಂದಿಗೆ ಸ್ವಚತಾ ಆಂದೋಲನ ನಡೆಯಿತು.

Related posts

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!