September 6, 2026
Uncategorized

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಬೆಳ್ತಂಗಡಿ:ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ
ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಎಣಿಂಜೆ ನಿವಾಸಿ ಶೇಖರ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ ಶೆಟ್ಟಿ ಅವರು 8 ಅಡಿ (246 ಸೆಮೀ) ವ್ಯಾಸದ ಅಳತೆಯ ವೃತ್ತಾಕಾರದ ಹೂಗಳ ರಂಗವಲ್ಲಿಯನ್ನು 1 ಗಂಟೆ 39 ನಿಮಿಷಗಳಲ್ಲಿ ಗುಲಾಬಿ, ಮಲ್ಲಿಗೆ ಮೊದಲಾದ ವಿವಿಧ ಜಾತಿಗಳ, ಕೆಂಪು,ಬಿಳಿ,ಕೇಸರಿ,ಹಳದಿ ಮೊದಲಾದ ಬಣ್ಣಗಳ ಹೂಗಳ ದಳಗಳಲ್ಲಿ ರಚಿಸಿ ದಾಖಲೆ ಮಾಡಿದ್ದಾರೆ.
ಈಕೆ ಉಜಿರೆ ಎಸ್ ಡಿ ಎಂ ಕಾಲೇಜಿನ ತೃತೀಯ ಬಿಎಸ್ ಸಿ ವಿದ್ಯಾರ್ಥಿನಿ.

Related posts

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya
error: Content is protected !!